6ನೇ ತರಗತಿ ಕನ್ನಡ ಪದ್ಯ' ನೀ ಹೋದ ಮರುದಿನ'  ಸಾರಾಂಶ ತಿಳಿಸಿ.

On 28-Aug-2017 1:03 PM, "Revananaik B B Bhogi" <
revananaikbbbhogi25...@gmail.com> wrote:

> ಭಾವಾರ್ಧ ತುಂಬಾ ಚನ್ನಾಗಿ ಅರ್ಥೈಸಿದ್ದೀರಿ ಧನ್ಯವಾದಗಳು
>
> On Aug 28, 2017 12:43 PM, "Anasuya M R" <anasuy...@gmail.com> wrote:
>
>>        ಮರಳಿ ಮನೆಗೆ ಪದ್ಯದ ಭಾವಾರ್ಥ
>> ಆದಿ - ಮೂಲ,  ಬಯಲು - ಶೂನ್ಯ, ಮುಕ್ತಿ
>> ಮೈದಾನ,  ಬಂಧನ - ಐಹಿಕ ಬಂಧನ, ರೀತಿ -
>> ಗತಿ, ಉಸಿರು - ನುಡಿ, ಸೀಮೆ - ಗಡಿ, ಎಮ್ಮ-
>> ನಮ್ಮ
>> ಅಜ್ಞಾನದಿಂದಾಗಿ ಭಯೋತ್ಪಾದನೆ ಹಾಗೂ ಮತಾಂದತೆಯಂತಹ ಸಮಸ್ಯೆಗಳು ಉಗ್ರರೂಪ
>> ತಾಳಿವೆ.. ಪ್ರಪಂಚದಾದ್ಯಂತ ಮಾರಣಹೋಮ
>> ನಡೆಯುತ್ತಿದೆ. ಅಜ್ಞಾನದ ಕತ್ತಲೆಯನ್ನು ನೀಗಿಸಲು
>> ಇಂದಿನ ದಿನಗಳಲ್ಲಿ ಬುದ್ಧನ ಸಂದೇಶಗಳು ಹೆಚ್ಚು
>> ಪ್ರಸ್ತುತವಾಗಿವೆ. ಮರೆಯಾಗಿರುವ ಬುದ್ಧನ ತತ್ವಗಳು ಮತ್ತೆ ಬೆಳಕಿಗೆ ಬರಬೇಕು ಎಂಬುದು
>> ಕವಿಯ ಆಶಯವಾಗಿದೆ.
>> 2) ಬುದ್ಧನ ಸಂದೇಶಗಳು ಸದಾ ಪ್ರಸ್ತುತವಾಗಿವೆ
>> ಹಿಂಸಾ ವಿರೋಧಿಯಾದ ಬುದ್ಧನು ಶಾಂತಿಗೆ
>> ಮತ್ತೂಂದು ಹೆಸರು.ಜಡ್ಡುಗಟ್ಟಿದ್ದ ವ್ಯವಸ್ಥೆಯೊ
>> - ಳಗೆ ಹೊಸತನ ಹಾಗೂ ಸರಳತೆಯನ್ನು ತಂದ
>> ಬುದ್ದನ ಸಂದೇಶಗಳು ಸಾಮಾಜಿಕ ಕ್ರಾಂತಿಗೆ
>> ಕಾರಣವಾದವು. ಕರುಣೆಯೇ ಮೈದೆಳೆದಂತಿರುವ
>> ಬುದ್ಧ ಜ್ಞಾನದ ಬೆಳಕಿನ ಮೂಲವಾಗಿದ್ದಾನೆ.
>> ನೇಪಾಳ ದೇಶದಲ್ಲಿರುವ ಲುಂಬಿನಿ ವನದಲ್ಲಿ
>> ಬುದ್ಧನ ಜನನವಾಯಿತು. ವಸಂತ ಋತುವಿನ
>> ಆಗಮನದಿಂದ ವನಗಳು ಕಂಗೊಳಿಸಃವಂತೆ
>> ಬುದ್ಧನ ಜನನದಿಂದ ಲುಂಬಿನಿ ವನವು ಸಾರ್ಥಕ್ಯ
>> ವನ್ನು ಪಡೆಯಿತು
>> 3) ಬೌದ್ಧಧರ್ಮ ಹುಟ್ಟಿ ಬೆಳೆದಿದ್ದು ಭಾರತದಲ್ಲೇ
>> ಆದರೂ ಬುದ್ದ ಮಾರ್ಗವನ್ನು ಮರೆತುಬಿಟ್ಟಿದ್ಧೇವೆ
>> ಅದರಿಂದ ಉಂಟಾದ ಪ್ರಕ್ಷುಬ್ದ ಸ್ಥಿತಿಯನ್ನರಿತ
>> ನಮಗೆ ಮತ್ತೆ ಬುದ್ಧಮಾರ್ಗದ ಮಹತ್ವವನ್ನು
>> ಮನವರಿಕೆ ಮಾಡಿಕೊಂಡ ಜನತೆ ಅದನ್ನು
>> ಅನುಸರಿಸಲು ದೀಕ್ಷೆಯನ್ನು ಬಯಸಿದ್ದಾರೆ
>> ಪಂಚಶೀಲ ತತ್ವಗಳನ್ನು ಅರಿತು ಅನುಸರಿಸಿದರೆ
>> ಇಡೀ ಪಪಂಚದಲ್ಲಿಯೇ ನೆಮ್ಮದಿ ನೆಲೆಗೊಳ್ಳುತ್ತದೆ
>> 4) ನಮ್ಮ ತಂದೆ ತಾಯಿ, ಬಂಧು ಬಳಗ ಹೇಗೆ
>> ನಮ್ಮ ಹಿತವನ್ನೆ ಬಯಸುತ್ತಾರೊ ಹಾಗೆಯೇ
>> ಬುದ್ಧ ಧರ್ಮವು ಸಮಾಜದ ತಂದೆ ತಾಯಿಯಂತೆ
>> ಸಮಾಜದ ಒಳಿತನ್ನೆ ಬಯಸುತ್ತದೆ. ನಮ್ಮ ನಡೆ
>> ಬುದ್ಧಮಾರ್ಗವನ್ನು ಮೀರಿದಾಗ ತಂದೆಯಾದ
>> ಬುದ್ಧನು ಮೆಚ್ಚುವುದಿಲ್ಲ. ಮುಕ್ತಿಯ ಬಯಲಿನಲ್ಲಿ
>> ನಿಂತಾಗ ಐಹಿಕ ಬಂಧನವನ್ನು ಬಯಸಿದರೆ
>> ತಾಯಿಯಂತಿರುವ ಬುದ್ಧನು ಒಪ್ಪವುದಿಲ್ಲ
>> 5) ಬುದ್ಧನ ಸಂದೇಶಗಳನ್ನು ಅನುಸರಿಸಿದರೆ
>> ಸರ್ವರಿಗೂ ಸುಖ ಸಿಗುತ್ತದೆ. ನಮ್ಮ ನುಡಿಯಂತೆ
>> ಶಡೆಯಿರಬೇಕು. ಮೇಲು ಕೀಳುಗಳಿಲ್ಲದ ಸಮಾನ
>> ಸಮಾಜ ನಿರ್ಮಾಣವೇ ಬಸವಣ್ಣನವರ ಮಹಾ
>> ಮನೆಯ ಮಹಾಮಂತ್ರವಾಗಿತ್ತು. ನಾವು ಶ್ರೇಪ್ಟ
>> ಸಮಾಜದ ಭವ್ಯ ಮನುಜರಾಗಿ ಬಾಳಬೇಕಾದರೆ
>> ಬುದ್ಧ ಮಾರ್ಗದಲ್ಲಿ ನಡೆಯಬೇಕು
>> 6) ಬುದ್ಧ ಮಾರ್ಗವು ಜಾತಿ- ಧರ್ಮ, ಲಿಂಗಭೇದ,
>> ಮೇಲು- ಕೀಳುಗಳ ಗಡಿಯನ್ನು ಮೀರಿ ನಿಂತಿದೆ
>> ಬುದ್ಧನ ತತ್ವಗಳೇ ನಮ್ಮ ನುಡಿಯಾಗಿ ಬುದ್ಧ
>> ಮಾರ್ಗವೆ ನಮ್ಮ ಮಾರ್ಗವಾಗುವ ಮೂಲಕ
>> ಸಮಾನತೆಯ ಸಮಾಜ ಸ್ಥಾಪಿತವಾಗಬೇಕು
>> ಎಂಬುದು ಕವಿಯ ಇಂಗಿತ. ಅದಕ್ಕಾಗಿ ಬುದ್ಧನು
>> ನಮ್ಮ ಮನೆಗಳಿಗೆ ಹಾಗೂ ನಮ್ಮ ಮನಗಳಿಗೆ
>>  ಮರಳಿ ಬರಬೇಕು ಎಂಬುದು ಈ ಕವನದ ಆಶಯವಾಗಿದೆ
>>
>>
>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to