6ನೇ ತರಗತಿ ಕನ್ನಡ ಪದ್ಯ' ನೀ ಹೋದ ಮರುದಿನ' ಸಾರಾಂಶ ತಿಳಿಸಿ.
On 28-Aug-2017 1:03 PM, "Revananaik B B Bhogi" < revananaikbbbhogi25...@gmail.com> wrote: > ಭಾವಾರ್ಧ ತುಂಬಾ ಚನ್ನಾಗಿ ಅರ್ಥೈಸಿದ್ದೀರಿ ಧನ್ಯವಾದಗಳು > > On Aug 28, 2017 12:43 PM, "Anasuya M R" <anasuy...@gmail.com> wrote: > >> ಮರಳಿ ಮನೆಗೆ ಪದ್ಯದ ಭಾವಾರ್ಥ >> ಆದಿ - ಮೂಲ, ಬಯಲು - ಶೂನ್ಯ, ಮುಕ್ತಿ >> ಮೈದಾನ, ಬಂಧನ - ಐಹಿಕ ಬಂಧನ, ರೀತಿ - >> ಗತಿ, ಉಸಿರು - ನುಡಿ, ಸೀಮೆ - ಗಡಿ, ಎಮ್ಮ- >> ನಮ್ಮ >> ಅಜ್ಞಾನದಿಂದಾಗಿ ಭಯೋತ್ಪಾದನೆ ಹಾಗೂ ಮತಾಂದತೆಯಂತಹ ಸಮಸ್ಯೆಗಳು ಉಗ್ರರೂಪ >> ತಾಳಿವೆ.. ಪ್ರಪಂಚದಾದ್ಯಂತ ಮಾರಣಹೋಮ >> ನಡೆಯುತ್ತಿದೆ. ಅಜ್ಞಾನದ ಕತ್ತಲೆಯನ್ನು ನೀಗಿಸಲು >> ಇಂದಿನ ದಿನಗಳಲ್ಲಿ ಬುದ್ಧನ ಸಂದೇಶಗಳು ಹೆಚ್ಚು >> ಪ್ರಸ್ತುತವಾಗಿವೆ. ಮರೆಯಾಗಿರುವ ಬುದ್ಧನ ತತ್ವಗಳು ಮತ್ತೆ ಬೆಳಕಿಗೆ ಬರಬೇಕು ಎಂಬುದು >> ಕವಿಯ ಆಶಯವಾಗಿದೆ. >> 2) ಬುದ್ಧನ ಸಂದೇಶಗಳು ಸದಾ ಪ್ರಸ್ತುತವಾಗಿವೆ >> ಹಿಂಸಾ ವಿರೋಧಿಯಾದ ಬುದ್ಧನು ಶಾಂತಿಗೆ >> ಮತ್ತೂಂದು ಹೆಸರು.ಜಡ್ಡುಗಟ್ಟಿದ್ದ ವ್ಯವಸ್ಥೆಯೊ >> - ಳಗೆ ಹೊಸತನ ಹಾಗೂ ಸರಳತೆಯನ್ನು ತಂದ >> ಬುದ್ದನ ಸಂದೇಶಗಳು ಸಾಮಾಜಿಕ ಕ್ರಾಂತಿಗೆ >> ಕಾರಣವಾದವು. ಕರುಣೆಯೇ ಮೈದೆಳೆದಂತಿರುವ >> ಬುದ್ಧ ಜ್ಞಾನದ ಬೆಳಕಿನ ಮೂಲವಾಗಿದ್ದಾನೆ. >> ನೇಪಾಳ ದೇಶದಲ್ಲಿರುವ ಲುಂಬಿನಿ ವನದಲ್ಲಿ >> ಬುದ್ಧನ ಜನನವಾಯಿತು. ವಸಂತ ಋತುವಿನ >> ಆಗಮನದಿಂದ ವನಗಳು ಕಂಗೊಳಿಸಃವಂತೆ >> ಬುದ್ಧನ ಜನನದಿಂದ ಲುಂಬಿನಿ ವನವು ಸಾರ್ಥಕ್ಯ >> ವನ್ನು ಪಡೆಯಿತು >> 3) ಬೌದ್ಧಧರ್ಮ ಹುಟ್ಟಿ ಬೆಳೆದಿದ್ದು ಭಾರತದಲ್ಲೇ >> ಆದರೂ ಬುದ್ದ ಮಾರ್ಗವನ್ನು ಮರೆತುಬಿಟ್ಟಿದ್ಧೇವೆ >> ಅದರಿಂದ ಉಂಟಾದ ಪ್ರಕ್ಷುಬ್ದ ಸ್ಥಿತಿಯನ್ನರಿತ >> ನಮಗೆ ಮತ್ತೆ ಬುದ್ಧಮಾರ್ಗದ ಮಹತ್ವವನ್ನು >> ಮನವರಿಕೆ ಮಾಡಿಕೊಂಡ ಜನತೆ ಅದನ್ನು >> ಅನುಸರಿಸಲು ದೀಕ್ಷೆಯನ್ನು ಬಯಸಿದ್ದಾರೆ >> ಪಂಚಶೀಲ ತತ್ವಗಳನ್ನು ಅರಿತು ಅನುಸರಿಸಿದರೆ >> ಇಡೀ ಪಪಂಚದಲ್ಲಿಯೇ ನೆಮ್ಮದಿ ನೆಲೆಗೊಳ್ಳುತ್ತದೆ >> 4) ನಮ್ಮ ತಂದೆ ತಾಯಿ, ಬಂಧು ಬಳಗ ಹೇಗೆ >> ನಮ್ಮ ಹಿತವನ್ನೆ ಬಯಸುತ್ತಾರೊ ಹಾಗೆಯೇ >> ಬುದ್ಧ ಧರ್ಮವು ಸಮಾಜದ ತಂದೆ ತಾಯಿಯಂತೆ >> ಸಮಾಜದ ಒಳಿತನ್ನೆ ಬಯಸುತ್ತದೆ. ನಮ್ಮ ನಡೆ >> ಬುದ್ಧಮಾರ್ಗವನ್ನು ಮೀರಿದಾಗ ತಂದೆಯಾದ >> ಬುದ್ಧನು ಮೆಚ್ಚುವುದಿಲ್ಲ. ಮುಕ್ತಿಯ ಬಯಲಿನಲ್ಲಿ >> ನಿಂತಾಗ ಐಹಿಕ ಬಂಧನವನ್ನು ಬಯಸಿದರೆ >> ತಾಯಿಯಂತಿರುವ ಬುದ್ಧನು ಒಪ್ಪವುದಿಲ್ಲ >> 5) ಬುದ್ಧನ ಸಂದೇಶಗಳನ್ನು ಅನುಸರಿಸಿದರೆ >> ಸರ್ವರಿಗೂ ಸುಖ ಸಿಗುತ್ತದೆ. ನಮ್ಮ ನುಡಿಯಂತೆ >> ಶಡೆಯಿರಬೇಕು. ಮೇಲು ಕೀಳುಗಳಿಲ್ಲದ ಸಮಾನ >> ಸಮಾಜ ನಿರ್ಮಾಣವೇ ಬಸವಣ್ಣನವರ ಮಹಾ >> ಮನೆಯ ಮಹಾಮಂತ್ರವಾಗಿತ್ತು. ನಾವು ಶ್ರೇಪ್ಟ >> ಸಮಾಜದ ಭವ್ಯ ಮನುಜರಾಗಿ ಬಾಳಬೇಕಾದರೆ >> ಬುದ್ಧ ಮಾರ್ಗದಲ್ಲಿ ನಡೆಯಬೇಕು >> 6) ಬುದ್ಧ ಮಾರ್ಗವು ಜಾತಿ- ಧರ್ಮ, ಲಿಂಗಭೇದ, >> ಮೇಲು- ಕೀಳುಗಳ ಗಡಿಯನ್ನು ಮೀರಿ ನಿಂತಿದೆ >> ಬುದ್ಧನ ತತ್ವಗಳೇ ನಮ್ಮ ನುಡಿಯಾಗಿ ಬುದ್ಧ >> ಮಾರ್ಗವೆ ನಮ್ಮ ಮಾರ್ಗವಾಗುವ ಮೂಲಕ >> ಸಮಾನತೆಯ ಸಮಾಜ ಸ್ಥಾಪಿತವಾಗಬೇಕು >> ಎಂಬುದು ಕವಿಯ ಇಂಗಿತ. ಅದಕ್ಕಾಗಿ ಬುದ್ಧನು >> ನಮ್ಮ ಮನೆಗಳಿಗೆ ಹಾಗೂ ನಮ್ಮ ಮನಗಳಿಗೆ >> ಮರಳಿ ಬರಬೇಕು ಎಂಬುದು ಈ ಕವನದ ಆಶಯವಾಗಿದೆ >> >> >> >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.