Uthama mowlayutha kathe... ellarigu anukarniyaa


Sent from Samsung Mobile

-------- Original message --------
From: "BASAVARAJAPPA.H.S BASAVARAJ" <hsb.kanas...@gmail.com> 
Date: 04/09/2017  12:35 pm  (GMT+05:30) 
To: kannadastf@googlegroups.com 
Subject: Re: [Kannada STF-23246] ಅಪರೂಪದ ವೈದ್ಯರು 

Thankyu.mam.naanu..shimogadavane.....neevu heliddu nija..avru 
10rupai.Dr..endeprasiddi..agidru..nenapina buththiya 
bichidakke..dhanyavaadagalu.. On 03-Sep-2017 11:41 AM, "Anasuya M R" 
<anasuy...@gmail.com> wrote:ಒಮ್ಮೆತಪ್ಪದೇ ಓದಿರಿ. ನಿಮಗೂ ಉಪಯೋಗ ಆಗಬಹುದು.ಡಾಕ್ಟರ ಅಂದರೆ 
ಹೇಗಿರಬೇಕು ಗೊತ್ತಾ !!!ಕಳೆದ ಶತಮಾನದಲ್ಲಿ ಶಿವಮೊಗ್ಗ ನಗರದಲ್ಲಿದ್ದ ಡಾ॥ಕೃಷ್ಣಮೂರ್ತಿ ಎಂಬ 
ಜನಪ್ರಿಯ ವೈದ್ಯರನ್ನು ಕಾಣಲು ದೂರದ ಮದರಾಸಿನಿಂದ ರಾಮನಾಥ ಚೆಟ್ಟಿಯಾರ್ ಮತ್ತು ಅವರ ಮಗಳು 
ಮುತ್ತುಲಕ್ಷ್ಮಿ ಎಂಬುವವರು ಬಂದರು. ಚೆಟ್ಟಿಯಾರರು ತಮ್ಮ ಮಗಳು ಒಪ್ಪಿದ ಹುಡುಗನೊಡನೆ ಒಂದು 
ವರ್ಷದ ಹಿಂದೆ ಆಕೆಯ ಮದುವೆ ಮಾಡಿದ್ದರು. ಮದುವೆಯಾದ ಸ್ವಲ್ಪ ದಿವಸಕ್ಕೆ ಅವಳಿಗೆ ವಿಪರೀತ 
ತಲೆನೋವು ಶುರುವಾಯಿತು. ಅದರಿಂದ ಅವಳ ಜೀವನವು ದುರ್ಭರವಾಯಿತು. ತಂದೆ ಅವಳನ್ನು ಮದರಾಸಿನ ಅನೇಕ 
ಪ್ರಸಿದ್ಧ ವೈದ್ಯರುಗಳಿಗೂ, ವೆಲ್ಲೂರಿನ ಜಗತ್ಪ್ರಸಿದ್ಧ ಆಸ್ಪತ್ರೆಗೂ ಕರೆದುಕೊಂಡು ಹೋಗಿ 
ತೋರಿಸಿದ್ದರು. ಎಲ್ಲೂ ಪ್ರಯೋಜನವಾಗಲಿಲ್ಲ. ಅವಳನ್ನು ಪರೀಕ್ಷಿಸಿದ ವೈದ್ಯರುಗಳು ಅವಳಿಗೆ ಯಾವ 
ಖಾಯಿಲೆಯೂ ಇಲ್ಲವೆನ್ನುತ್ತಿದುದೂ ನಿಜ!ಆದರೆ ಆಕೆಗೆ ಸಹಿಸಲಾಗದಷ್ಟು ತಲೆನೋವು ಇರುತ್ತಿದುದೂ 
ನಿಜ! ಚೆಟ್ಟಿಯಾರರು ಹತಾಶರಾಗಿದ್ದಾಗ ಸ್ನೇಹಿತರೊಬ್ಬರು ಈ ವೈದ್ಯರ ಬಗ್ಗೆ ಹೇಳಿ, ಅವರು 
ಎಂತೆಂತಹುದೋ ಖಾಯಿಲೆಗಳನ್ನು ವಾಸಿಮಾಡಿದ್ದಾರಂತೆ. ಒಮ್ಮೆ ಅವರಿಗೂ ತೋರಿಸಿ ನೋಡಿ ಎಂದಿದ್ದರು. 
ತಕ್ಷಣ ಚೆಟ್ಟಿಯಾರ್‌ರವರು ಮಗಳನ್ನು ಕರೆದುಕೊಂಡು ಕಾರಿನಲ್ಲಿ ಶಿವಮೊಗ್ಗಕ್ಕೆ ಧಾವಿಸಿದ್ದರು. 
ಚೆಟ್ಟಿಯಾರರು ಹೇಳಿದ ವಿವರಗಳನ್ನೆಲ್ಲಾ ಡಾ॥ಕೃಷ್ಣಮೂರ್ತಿಯವರು ಶಾಂತವಾಗಿ ಕೇಳಿಸಿಕೊಂಡರು. 
ಆನಂತರ ಮುತ್ತುಲಕ್ಷ್ಮಿಯ ಮದುವೆಗೆ ಮುಂಚಿನ ಆರೋಗ್ಯದ ಬಗ್ಗೆ ಕೆಲವು ಪ್ರಶ್ನೆಗಳನ್ನು 
ಕೇಳಿದರು.ಚೆಟ್ಟಿಯಾರರು ಮದುವೆಗೆ ಮುಂಚೆ ಅವಳ ಆರೋಗ್ಯ ಬಹಳ ಚೆನ್ನಾಗಿತ್ತು ಎಂದರು. ನಂತರ 
ವೈದ್ಯರು ಮುತ್ತುಲಕ್ಷ್ಮಿಯ ಕಡೆ ತಿರುಗಿ ಮಗೂ, ನಿನ್ನ ಮೂಗುಬೊಟ್ಟನ್ನು ತೆಗೆದು ನನಗೆ 
ಕೊಡುತ್ತೀಯಾ? ಎಂದರು. ಈ ವಿಚಿತ್ರ ಬೇಡಿಕೆಗೆ ಆಕೆ ಅವಾಕ್ಕಾದಳು. ಆದರೂ ತಂದೆಯವರು ಕೊಡಲು 
ಸೂಚಿಸಿದಾಗ ಅವಳು ಮೂಗುತಿಯನ್ನು ತೆಗೆದು ಕೊಟ್ಟಳು. ಆನಂತರ ವೈದ್ಯರು ಹೊರಗೆ ಹೋಗಿ ಸ್ವಲ್ಪ 
ಹೊತ್ತು ಸುತ್ತಾಡಿ ಬಾರಮ್ಮಾ ಎಂದರು. ಆಕೆ ಮರುಮಾತನಾಡದೆ ಹೊರನಡೆದಳು. ಹೊರಗಡೆ ಬಂದ 
ಮುತ್ತುಲಕ್ಷ್ಮಿ ಹಸಿರು ಗಿಡ-ಮರ, ಅಂದದ ಹೂವು-ಹಕ್ಕಿಗಳನ್ನು ನೋಡುತ್ತಾ ಅಡ್ಡಾಡಿದಳು. ಅಲ್ಲಿಯ 
ಬಿಸಿಲು ಮತ್ತು ಗಾಳಿ ಮುಖಕ್ಕೆ ಸೋಕಿದಂತೆ, ಒಂದು ಹೊಸ ಚೈತನ್ಯ, ಹುಮ್ಮಸ್ಸು, ಆನಂದ ಅವಳಿಗೆ 
ಉಂಟಾಯಿತು. ಸುಮಾರು ಅರ್ಧ ಘಂಟೆ ಸುತ್ತಾಡಿ ಒಳ ಬಂದಳು.ಅವಳು ಬಿಸಿಲಿಗೆ ಬೆವರಿದ್ದಳು. ಆದರೆ 
ಮುಖದಲ್ಲಿ ಸಂತಸದ ಕಳೆ ಮೂಡಿತ್ತು. ತಲೆನೋವು ಮಾಯವಾಗಿತ್ತು. ವೈದ್ಯರು ಈಗ ಹೇಗನಿಸುತ್ತೇ? 
ಪ್ರಶ್ನಿಸಿದರು. ಮುತ್ತುಲಕ್ಷ್ಮಿಯು ಈಗ ನನಗೆ ತಲೆನೋವೇ ಇಲ್ಲ ಉತ್ತರಿಸಿದಳು. ಡಾ॥ಕೃಷ್ಣಮೂರ್ತಿ 
ಹೇಳಿದರು ಚೆಟ್ಟಿಯಾರ್‌ರವರೇ, ನಿಮ್ಮ ಮಗಳ ತಲೆನೋವಿಗೆ ಕಾರಣ ಅವಳ ಮೂಗುತಿ! ಅದರ ವಜ್ರ 
ಪ್ರತಿಫಲಿಸಿ ಅವಳ ಕಣ್ಣಿಗೆ ಆಯಾಸ ಮಾಡುತ್ತಿತ್ತು. ಅದರಿಂದ ತಲೆನೋವು ಬರುತ್ತಿತ್ತು. ಅದನ್ನು 
ತೆಗೆಯುತ್ತಲೆ ತಲೆನೋವು ಮಾಯವಾಯಿತು ಎಂದು ಹೇಳಿ ಅವಳ ಮೂಗುತಿಯನ್ನು ವಾಪಸ್ಸು ಕೊಟ್ಟರು. 
ಚೆಟ್ಟಿಯಾರ್ ಮತ್ತು ಅವರ ಮಗಳ ಆನಂದಕ್ಕೆ ಪಾರವೇ ಇರಲಿಲ್ಲ. ಚೆಟ್ಟಿಯಾರರು ವೈದ್ಯರಿಗೆ ಅಪಾರ 
ವಂದನೆಗಳನ್ನು ಸಲ್ಲಿಸಿದರು ಮತ್ತು ನೋಟುಗಳ ಒಂದು ಕಂತೆಯನ್ನು ತೆಗೆದು ಡಾಕ್ಟರ ಮೇಜಿನ 
ಮೇಲಿಟ್ಟರು. ವೈದ್ಯರು ಇಷ್ಟೆಲ್ಲ ದುಡ್ಡು ನನಗೆ ಬೇಡ. ನನ್ನ ಫೀಸು ಹತ್ತು ರುಪಾಯಿ ಮಾತ್ರ. 
ಅಷ್ಟು ಕೊಟ್ಟರೆ ಸಾಕು ಎಂದರು. ಚೆಟ್ಟಿಯಾರರು ಎಷ್ಟು ಒತ್ತಾಯ ಮಾಡಿದರೂ ಅದಕ್ಕಿಂತ ಜಾಸ್ತಿ 
ತೆಗೆದುಕೊಳ್ಳಲು ವೈದ್ಯರು ಒಪ್ಪಲಿಲ್ಲ. ವಿಸ್ಮಯಗೊಂಡ ಚೆಟ್ಟಿಯಾರ್‌ರವರು ಭಗವಂತ! ಜಗತ್ತಿನಲ್ಲಿ 
ಇಂತಹ ಅದ್ಭುತ ವ್ಯಕ್ತಿಗಳು ಇದ್ದಾರೆಯೇ? ಎಂದುಕೊಳ್ಳುತ್ತಾ ಹೊರಟರು.ಡಾ॥ಕೃಷ್ಣಮೂರ್ತಿಯವರ 
ಪುಣ್ಯಸ್ಮರಣೆಗೆ ಪ್ರಣಾಮಗಳು. ಹಾಗೂ ಭಾರತೀಯ ವಿದ್ಯಾಭವನದ ಭವ್ಸ್ ಜರ್ನಲ್ ಮಾಸಪತ್ರಿಕೆಯಲ್ಲಿ 
1995ರಲ್ಲಿ ಪ್ರಕಟವಾಗಿದ್ದ ಈ ಘಟನೆಯನ್ನು ಮನ್ನಾರ್ ಕೃಷ್ಣರಾವ್ ಮಾಸ್ತರರು ತಮ್ಮ ಬದುಕು-ಬೆಳಕು 
ಭಾಗ-1ರಲ್ಲಿ ಉಲ್ಲೇಖಿಸಿದ್ದಾರೆ. ಅವರಿಗೂ ಧನ್ಯವಾದಗಳು. ಈ ಶತಮಾನದ ಹೈಟೆಕ್ ಆಸ್ಪತ್ರೆಗಳನ್ನೂ, 
ಅದರ ವೈದ್ಯರುಗಳ ದುಬಾರಿ ಚಿಕಿತ್ಸೆಗಳನ್ನೂ ಕಂಡಿರುವ ನಮ್ಮೆಲ್ಲರಿಗೂ ಈ ಘಟನೆ ವಿಸ್ಮಯಕಾರಿ 
ಅಲ್ಲವೆ?-ಸ್ನೇಹಿತರೊಬ್ಬರು ಕಳಿಸಿದ್ದು.. ನಿಮ್ಮೊಂದಿಗೆ ಹಂಚಿಕೊಂಡೆ. 😊 - - 1.ವಿಷಯ ಶಿಕ್ಷಕರ 
ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. 
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - 
http://karnatakaeducation.org.in/KOER/en/index.php/Portal:ICT_Literacy 4.ನೀವು 
ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software - - You 
received this message because you are subscribed to the Google Groups 
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group 
and stop receiving emails from it, send an email to 
kannadastf+unsubscr...@googlegroups.com. To post to this group, send email to 
kannadastf@googlegroups.com. For more options, visit 
https://groups.google.com/d/optout. - - 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು 
ಸೇರಿಸಲು ಈ ಅರ್ಜಿಯನ್ನು ತುಂಬಿರಿ. 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. 
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - 
http://karnatakaeducation.org.in/KOER/en/index.php/Portal:ICT_Literacy 4.ನೀವು 
ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software - - You 
received this message because you are subscribed to the Google Groups 
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group 
and stop receiving emails from it, send an email to 
kannadastf+unsubscr...@googlegroups.com. To post to this group, send email to 
kannadastf@googlegroups.com. For more options, visit 
https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to