A Doctor shathayuvagali. Nondavara devarannu kaanada Devaru kayali.🙏🙏🙏🙏
On 06-Sep-2017 10:08 AM, "RAYANAGOUDA BIRADAR" <rayanagoud...@gmail.com>
wrote:

> ಇಂತಹ ವೈದ್ಯರುಗಳು ನೆನಪಿನಾಳದಲ್ಲಿ ಶಾಸ್ವತವಾಗಿ ಉಳಿಯುತ್ತಾರೆ.
>
>
> On Sep 4, 2017 9:54 PM, "prabhulingaswami hiremath" <
> prabhulingaswam...@gmail.com> wrote:
>
>> On 04-Sep-2017 21:52, "prabhulingaswami hiremath" <
>> prabhulingaswam...@gmail.com> wrote:
>>
>>> On 03-Sep-2017 11:41, "Anasuya M R" <anasuy...@gmail.com> wrote:
>>>
>>>> ಒಮ್ಮೆತಪ್ಪದೇ ಓದಿರಿ. ನಿಮಗೂ ಉಪಯೋಗ ಆಗಬಹುದು.
>>>>
>>>> ಡಾಕ್ಟರ ಅಂದರೆ ಹೇಗಿರಬೇಕು ಗೊತ್ತಾ !!!
>>>>
>>>> ಕಳೆದ ಶತಮಾನದಲ್ಲಿ ಶಿವಮೊಗ್ಗ ನಗರದಲ್ಲಿದ್ದ ಡಾ॥ಕೃಷ್ಣಮೂರ್ತಿ ಎಂಬ ಜನಪ್ರಿಯ
>>>> ವೈದ್ಯರನ್ನು ಕಾಣಲು ದೂರದ ಮದರಾಸಿನಿಂದ ರಾಮನಾಥ ಚೆಟ್ಟಿಯಾರ್ ಮತ್ತು ಅವರ ಮಗಳು
>>>> ಮುತ್ತುಲಕ್ಷ್ಮಿ ಎಂಬುವವರು ಬಂದರು. ಚೆಟ್ಟಿಯಾರರು ತಮ್ಮ ಮಗಳು ಒಪ್ಪಿದ ಹುಡುಗನೊಡನೆ ಒಂದು
>>>> ವರ್ಷದ ಹಿಂದೆ ಆಕೆಯ ಮದುವೆ ಮಾಡಿದ್ದರು. ಮದುವೆಯಾದ ಸ್ವಲ್ಪ ದಿವಸಕ್ಕೆ ಅವಳಿಗೆ ವಿಪರೀತ
>>>> ತಲೆನೋವು ಶುರುವಾಯಿತು. ಅದರಿಂದ ಅವಳ ಜೀವನವು ದುರ್ಭರವಾಯಿತು. ತಂದೆ ಅವಳನ್ನು ಮದರಾಸಿನ
>>>> ಅನೇಕ ಪ್ರಸಿದ್ಧ ವೈದ್ಯರುಗಳಿಗೂ, ವೆಲ್ಲೂರಿನ ಜಗತ್ಪ್ರಸಿದ್ಧ ಆಸ್ಪತ್ರೆಗೂ ಕರೆದುಕೊಂಡು
>>>> ಹೋಗಿ ತೋರಿಸಿದ್ದರು. ಎಲ್ಲೂ ಪ್ರಯೋಜನವಾಗಲಿಲ್ಲ. ಅವಳನ್ನು ಪರೀಕ್ಷಿಸಿದ ವೈದ್ಯರುಗಳು
>>>> ಅವಳಿಗೆ ಯಾವ ಖಾಯಿಲೆಯೂ ಇಲ್ಲವೆನ್ನುತ್ತಿದುದೂ ನಿಜ!
>>>>
>>>> ಆದರೆ ಆಕೆಗೆ ಸಹಿಸಲಾಗದಷ್ಟು ತಲೆನೋವು ಇರುತ್ತಿದುದೂ ನಿಜ! ಚೆಟ್ಟಿಯಾರರು
>>>> ಹತಾಶರಾಗಿದ್ದಾಗ ಸ್ನೇಹಿತರೊಬ್ಬರು ಈ ವೈದ್ಯರ ಬಗ್ಗೆ ಹೇಳಿ, ಅವರು ಎಂತೆಂತಹುದೋ
>>>> ಖಾಯಿಲೆಗಳನ್ನು ವಾಸಿಮಾಡಿದ್ದಾರಂತೆ. ಒಮ್ಮೆ ಅವರಿಗೂ ತೋರಿಸಿ ನೋಡಿ ಎಂದಿದ್ದರು. ತಕ್ಷಣ
>>>> ಚೆಟ್ಟಿಯಾರ್‌ರವರು ಮಗಳನ್ನು ಕರೆದುಕೊಂಡು ಕಾರಿನಲ್ಲಿ ಶಿವಮೊಗ್ಗಕ್ಕೆ ಧಾವಿಸಿದ್ದರು.
>>>> ಚೆಟ್ಟಿಯಾರರು ಹೇಳಿದ ವಿವರಗಳನ್ನೆಲ್ಲಾ ಡಾ॥ಕೃಷ್ಣಮೂರ್ತಿಯವರು ಶಾಂತವಾಗಿ ಕೇಳಿಸಿಕೊಂಡರು.
>>>> ಆನಂತರ ಮುತ್ತುಲಕ್ಷ್ಮಿಯ ಮದುವೆಗೆ ಮುಂಚಿನ ಆರೋಗ್ಯದ ಬಗ್ಗೆ ಕೆಲವು ಪ್ರಶ್ನೆಗಳನ್ನು
>>>> ಕೇಳಿದರು.
>>>>
>>>> ಚೆಟ್ಟಿಯಾರರು ಮದುವೆಗೆ ಮುಂಚೆ ಅವಳ ಆರೋಗ್ಯ ಬಹಳ ಚೆನ್ನಾಗಿತ್ತು ಎಂದರು. ನಂತರ
>>>> ವೈದ್ಯರು ಮುತ್ತುಲಕ್ಷ್ಮಿಯ ಕಡೆ ತಿರುಗಿ ಮಗೂ, ನಿನ್ನ ಮೂಗುಬೊಟ್ಟನ್ನು ತೆಗೆದು ನನಗೆ
>>>> ಕೊಡುತ್ತೀಯಾ? ಎಂದರು. ಈ ವಿಚಿತ್ರ ಬೇಡಿಕೆಗೆ ಆಕೆ ಅವಾಕ್ಕಾದಳು. ಆದರೂ ತಂದೆಯವರು ಕೊಡಲು
>>>> ಸೂಚಿಸಿದಾಗ ಅವಳು ಮೂಗುತಿಯನ್ನು ತೆಗೆದು ಕೊಟ್ಟಳು.  ಆನಂತರ ವೈದ್ಯರು ಹೊರಗೆ ಹೋಗಿ ಸ್ವಲ್ಪ
>>>> ಹೊತ್ತು ಸುತ್ತಾಡಿ ಬಾರಮ್ಮಾ ಎಂದರು. ಆಕೆ ಮರುಮಾತನಾಡದೆ ಹೊರನಡೆದಳು. ಹೊರಗಡೆ ಬಂದ
>>>> ಮುತ್ತುಲಕ್ಷ್ಮಿ ಹಸಿರು ಗಿಡ-ಮರ, ಅಂದದ ಹೂವು-ಹಕ್ಕಿಗಳನ್ನು ನೋಡುತ್ತಾ ಅಡ್ಡಾಡಿದಳು.
>>>> ಅಲ್ಲಿಯ ಬಿಸಿಲು ಮತ್ತು ಗಾಳಿ ಮುಖಕ್ಕೆ ಸೋಕಿದಂತೆ, ಒಂದು ಹೊಸ ಚೈತನ್ಯ, ಹುಮ್ಮಸ್ಸು, ಆನಂದ
>>>> ಅವಳಿಗೆ ಉಂಟಾಯಿತು. ಸುಮಾರು ಅರ್ಧ ಘಂಟೆ ಸುತ್ತಾಡಿ ಒಳ ಬಂದಳು.
>>>>
>>>> ಅವಳು ಬಿಸಿಲಿಗೆ ಬೆವರಿದ್ದಳು. ಆದರೆ ಮುಖದಲ್ಲಿ ಸಂತಸದ ಕಳೆ ಮೂಡಿತ್ತು. ತಲೆನೋವು
>>>> ಮಾಯವಾಗಿತ್ತು. ವೈದ್ಯರು ಈಗ ಹೇಗನಿಸುತ್ತೇ? ಪ್ರಶ್ನಿಸಿದರು. ಮುತ್ತುಲಕ್ಷ್ಮಿಯು ಈಗ ನನಗೆ
>>>> ತಲೆನೋವೇ ಇಲ್ಲ ಉತ್ತರಿಸಿದಳು. ಡಾ॥ಕೃಷ್ಣಮೂರ್ತಿ ಹೇಳಿದರು ಚೆಟ್ಟಿಯಾರ್‌ರವರೇ, ನಿಮ್ಮ ಮಗಳ
>>>> ತಲೆನೋವಿಗೆ ಕಾರಣ ಅವಳ ಮೂಗುತಿ! ಅದರ ವಜ್ರ ಪ್ರತಿಫಲಿಸಿ ಅವಳ ಕಣ್ಣಿಗೆ ಆಯಾಸ
>>>> ಮಾಡುತ್ತಿತ್ತು. ಅದರಿಂದ ತಲೆನೋವು ಬರುತ್ತಿತ್ತು. ಅದನ್ನು ತೆಗೆಯುತ್ತಲೆ ತಲೆನೋವು
>>>> ಮಾಯವಾಯಿತು ಎಂದು ಹೇಳಿ ಅವಳ ಮೂಗುತಿಯನ್ನು ವಾಪಸ್ಸು ಕೊಟ್ಟರು. ಚೆಟ್ಟಿಯಾರ್ ಮತ್ತು ಅವರ
>>>> ಮಗಳ ಆನಂದಕ್ಕೆ ಪಾರವೇ ಇರಲಿಲ್ಲ. ಚೆಟ್ಟಿಯಾರರು ವೈದ್ಯರಿಗೆ ಅಪಾರ ವಂದನೆಗಳನ್ನು
>>>> ಸಲ್ಲಿಸಿದರು ಮತ್ತು ನೋಟುಗಳ ಒಂದು ಕಂತೆಯನ್ನು ತೆಗೆದು ಡಾಕ್ಟರ ಮೇಜಿನ ಮೇಲಿಟ್ಟರು.
>>>> ವೈದ್ಯರು ಇಷ್ಟೆಲ್ಲ ದುಡ್ಡು ನನಗೆ ಬೇಡ. ನನ್ನ ಫೀಸು ಹತ್ತು ರುಪಾಯಿ ಮಾತ್ರ. ಅಷ್ಟು
>>>> ಕೊಟ್ಟರೆ ಸಾಕು ಎಂದರು. ಚೆಟ್ಟಿಯಾರರು ಎಷ್ಟು ಒತ್ತಾಯ ಮಾಡಿದರೂ ಅದಕ್ಕಿಂತ ಜಾಸ್ತಿ
>>>> ತೆಗೆದುಕೊಳ್ಳಲು ವೈದ್ಯರು ಒಪ್ಪಲಿಲ್ಲ. ವಿಸ್ಮಯಗೊಂಡ ಚೆಟ್ಟಿಯಾರ್‌ರವರು ಭಗವಂತ!
>>>> ಜಗತ್ತಿನಲ್ಲಿ ಇಂತಹ ಅದ್ಭುತ ವ್ಯಕ್ತಿಗಳು ಇದ್ದಾರೆಯೇ? ಎಂದುಕೊಳ್ಳುತ್ತಾ ಹೊರಟರು.
>>>>
>>>> ಡಾ॥ಕೃಷ್ಣಮೂರ್ತಿಯವರ ಪುಣ್ಯಸ್ಮರಣೆಗೆ ಪ್ರಣಾಮಗಳು. ಹಾಗೂ ಭಾರತೀಯ ವಿದ್ಯಾಭವನದ ಭವ್ಸ್
>>>> ಜರ್ನಲ್ ಮಾಸಪತ್ರಿಕೆಯಲ್ಲಿ 1995ರಲ್ಲಿ ಪ್ರಕಟವಾಗಿದ್ದ ಈ ಘಟನೆಯನ್ನು ಮನ್ನಾರ್ ಕೃಷ್ಣರಾವ್
>>>> ಮಾಸ್ತರರು ತಮ್ಮ ಬದುಕು-ಬೆಳಕು ಭಾಗ-1ರಲ್ಲಿ ಉಲ್ಲೇಖಿಸಿದ್ದಾರೆ. ಅವರಿಗೂ ಧನ್ಯವಾದಗಳು. ಈ
>>>> ಶತಮಾನದ ಹೈಟೆಕ್ ಆಸ್ಪತ್ರೆಗಳನ್ನೂ, ಅದರ ವೈದ್ಯರುಗಳ ದುಬಾರಿ ಚಿಕಿತ್ಸೆಗಳನ್ನೂ ಕಂಡಿರುವ
>>>> ನಮ್ಮೆಲ್ಲರಿಗೂ ಈ ಘಟನೆ ವಿಸ್ಮಯಕಾರಿ ಅಲ್ಲವೆ?
>>>> -----------
>>>> ಸ್ನೇಹಿತರೊಬ್ಬರು ಕಳಿಸಿದ್ದು.. ನಿಮ್ಮೊಂದಿಗೆ ಹಂಚಿಕೊಂಡೆ.
>>>>  😊
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to