On Feb 6, 2018 10:17 AM, "Mahadev chincholi" <chincholi...@gmail.com> wrote:

Excellent sir

On 06-Feb-2018 10:09 AM, "Sameera samee" <mehak.sa...@gmail.com> wrote:

> ಕಾರಕಾರ್ಥಗಳನ್ನು ಸುಲಭವಾಗಿ  ಅರ್ಥೈಸುವ ಒಂದು ಯತ್ನ : ದಯವಿಟ್ಟು ಒಂದ್ಸಲ ಓದಿ.
> *************************
> ಕಾರಕಗಳು:
> ^^^^^^^^^^^
> ನಾಮ ವಿಭಕ್ತಿಗಳನ್ನು ಹೊಂದಿದ ಪದಗಳು ಕಾರಕಗಳು.
>
> ಕಾರಕಾರ್ಥ:-ನಾಮ ವಿಭಕ್ತಿಯನ್ನು ಹೊಂದಿಯೂ,ಅರ್ಥವನ್ನು ಹೊಂದಿರುವ ಪದಗಳು ಕಾರಕಾರ್ಥಗಳು.
> *************************
> ಕರ್ತೃ,ಕರ್ಮ, ಕರಣ, ಸಂಪ್ರದಾನ,ಅಪಾದಾನ,ಸಂಬಂಧ, ಅಧಿಕರಣ ಮತ್ತು ಅಭಿಮುಖೀಕರಣ ಎಂಬ ೮
> ಕಾರಕಾರ್ಥಗಳಿವೆ.
> *************************
> ಪ್ರತ್ಯಯ ಎಂದರೇನು?
> ಉತ್ತರ:-ವ್ಯಾಕರಣದಲ್ಲಿ ಶಬ್ಧಗಳ ಮುಂದೆ ಸೇರಿ ನಾಮಪದಗಳನ್ನು ಹುಟ್ಟಿಸುವ ಅಕ್ಷರಗಳು.
>
>                ಅಥವಾ
>              *********
> ನಾಮಪ್ರಕೃತಿಗಳ ಮುಂದೆ ಸೇರಿ ನಾಮಪದವಾಗುವಲ್ಲಿ ಸಹಾಯಕವಾಗುವ ಅಕ್ಷರ (ಪ್ರತ್ಯಯ)ಗಳೇ
> ಪ್ರತ್ಯಯಗಳು
>
> ವಿಭಕ್ತಿ :-ವಿಭಾಗ,ಪಾಲು,ಭಾಗಾಕಾರ,ಹಂಚಿಕೆ, ನಾಮ ಮತ್ತು ಧಾತುಗಳ ಮುಂದೆ ಬರುವ ಪದಸಂಬಂಧ
> ಪ್ರತ್ಯಯ.
> *************************
>
> ಪ್ರತ್ಯಯಗಳು:-ಉ,  ಅನ್ನು, ಇಂದ, ಗೆ (ಕ್ಕೆ ಕೆ ),ದೆಸೆಯಿಂದ, ಅ , ಅಲ್ಲಿ (ಅಲಿ,ಎ
> ,ಒಳು),ಆ ,ಏ,ಇರಾ,ಈ
> (ಹಳಗನ್ನಡದಲ್ಲಿ ಬೇರೆ ಇವೆ)
> ^^^^^^^^^^^^^^^^^^^^^^^^^^
> ಕರ್ತೃ, ಕರ್ಮ, ಕರಣ, ಸಂಪ್ರದಾನ,ಅಪಾದಾನ,ಅಧಿಕರಣಾಧಿ
> ಕಾರಕಾರ್ಥಗಳನ್ನು ವಿಭಾಗಿಸಿ ಕೊಡುವ ಶಬ್ದರೂಪವನ್ನು ವಿಭಕ್ತಿ ಎನ್ನುವರು.
> *************************
> ಈ ಕಾರಕಾರ್ಥಗಳನ್ನು ಈ ಕೆಳಗಿನ ಒಂದು ವಾಕ್ಯವನ್ನು  
> ಉದಾಹರಣೆ(ಆಧಾರವಾಗಿಟ್ಟುಕೊಂಡು)ಯಾಗಿಟ್ಟುಕೊಂಡು
> ಮಕ್ಕಳಿಗೆ ಸುಲಭವಾಗಿ ಅರ್ಥೈಸಬಹುದು.
> ವಾಕ್ಯ:--ರೈತನು, ಅನಿರೀಕ್ಷಿತವಾಗಿ ಆಗಮಿಸಿದ ಶರಣರುಗಳಿಗೆ ,ಮಾಡುವ ಆದರಾತಿಥ್ಯದೆಸೆಯಿಂದ
> ,ತನ್ನ ತೋಟದ, ತೆಂಗಿನಮರದಲ್ಲಿರುವ, ಎಳೆನೀರನ್ನು, ಕುಡುಗೋಲಿನಿಂದ ಕೊಯ್ದು,"ಅಣ್ಣಗಳಿರಾ"
> ಕುಡಿಯಿರಿ ಎಂದು ಕೊಟ್ಟನು.
> *************************
> ವಿವರಣೆ :- ೧]ಪ್ರಥಮಾ ವಿಭಕ್ತಿ --ಉ-- ಕ್ರಿಯೆಯನ್ನು ಮಾಡಿದ ವ್ಯಕ್ತಿ :ಕರ್ತೃ ಅಂದರೆ
> 'ರೈತ' ಉ ಪ್ರತ್ಯಯ ಸೇರಿ ರೈತನು ಆಯಿತು ಇದು ಕರ್ತೃವಿನ ಅರ್ಥ ಕೊಡುವುದರಿಂದ
> "ಕರ್ತ್ರರ್ಥ"ಕಾರಕವಾಯಿತು.ಕರ್ತೃ ಕಾರಕವನ್ನು ವಿಭಾಗಿಸಿ ಕೊಡುತ್ತದೆ.
> *************************
> ೨]ದ್ವಿತೀಯಾ ವಿಭಕ್ತಿ :--'ಅನ್ನು'
> ಕ್ರಿಯೆಗೆ ಕಾರಣವಾದ ವಸ್ತು(ಕ್ರಿಯೆಗೆ ತುತ್ತಾದ ವಸ್ತು ಕರ್ಮ)--"ಎಳೆನೀರು"
> ರೈತನು ಏನನ್ನು ಕೊಯ್ದನು ಎಂಬ ಪ್ರಶ್ನೆಗೆ  ಎಳೆನೀರು+ಅನ್ನು=ಎಳೆನೀರನ್ನು ಎಂಬ ಉತ್ತರ
> ಬರುತ್ತದೆ ಇದು ಕರ್ಮಪದವಾಯಿತು.
> ಆದ್ದರಿಂದ ಇದು ಕರ್ಮಾರ್ಥಕಾರಕ.
> *************************
> ೩]ತೃತೀಯಾ ವಿಭಕ್ತಿ :--"ಇಂದ"
> ರೈತನು ಯಾವ ಸಾಧನ ಬಳಸಿ ಎಳನೀರನ್ನು ಕೊಯ್ದನು?
> ಈ ಪ್ರಶ್ನೆಗೆ "ಕುಡಗೋಲು"(ಕಡೆಗೋಲಿನಿಂದ )ಎಂಬ ಉತ್ತರ ಬರುತ್ತದೆ. ಇದುವೇ ಸಾಧನಾರ್ಥ
> (ಕರಣ=ಉಪಕರಣ, ಕೆಲಸ ಮಾಡಲು ಬೇಕಾಗುವ ಸಾಧನ ಸಾಮಾಗ್ರಿ) ರೈತನು  ಕುಡಗೋಲು ಸಾಧನ ಬಳಸಿ
> ಕ್ರಿಯೆ ಮಾಡಿದ್ದರಿಂದ ಇದು "ಕರಣಾರ್ಥಕಾರಕ"(ಸಾಧನಾರ್ಥ)
> *************************೪]ಚತುರ್ಥೀ ವಿಭಕ್ತಿ :--ಗೆ ಇಗೆ  ಕೆ ಅಕ್ಕೆ.
> ರೈತನು ಯಾರಿಗೆ ಕೊಡುವುದಕ್ಕಾಗಿ ಎಳನೀರನ್ನು ಕೊಯ್ದನು.
> ಖಇದು ಸಂಪ್ರದಾನ ಅರ್ಥ ಕೊಡುತ್ತದೆ ಅಂದರೆ ಕೊಡುವಿಕೆ
> ಕೊಡುವ ವಸ್ತು ಯಾರನ್ನು ಸೇರಿತು?ಎಂಬ ಪ್ರಶ್ನೆ ಬಂದಾಗ "ಶರಣರುಗಳಿಗೆ "ಎಂಬ ಉತ್ತರ
> ಬರುತ್ತದೆ. ಅಂದರೆ ಇಲ್ಲಿ ಸಂಪ್ರದಾನ (ಕೊಡುವಿಕೆ,ಕೊಡುಗೆ, ಕಾಣಿಕೆ)ಅರ್ಥ ಬರುವುದರಿಂದ ಇದು
> ಸಂಪ್ರದಾನ ಕಾರಕ.
> *************************
> ೫]ಪಂಚಮೀ ವಿಭಕ್ತಿ :--"ದೆಸೆಯಿಂದ "
> ಎಳನೀರು ಯಾವ ಕಾರಣದಿಂದಾಗಿ ಅಪಾದಾನ (ಅಗಲುವಿಕೆ)ವಾಯಿತು)?
> ಎಂಬ ಪ್ರಶ್ನೆ ಬಂದಾಗ "ಆದರಾತಿಥ್ಯದೆಸೆಯಿಂದ"(ಶರಣರುಗಳಿಗೆ ಮಾಡುವ ಅತಿಥಿ ಸತ್ಕಾರ
> ದೆಸೆಯಿಂದ )ಎಂಬ ಉತ್ತರ ಬರುತ್ತದೆ.ಅಂದರೆ ಇಲ್ಲಿ ಎಳನೀರು ತೆಂಗಿನ ಮರದಿಂದ ಅಗಲಿತು ಎಂಬ
> ಅರ್ಥ ಬರುವುದರಿಂದ ಇದು "ಅಪಾದಾನಕಾರಕ".
> *************************
> ೬]ಷಷ್ಠೀ ವಿಭಕ್ತಿ :--"ಅ"
> ರೈತನು ಯಾರಿಗೆ ಸಂಬಂಧಿಸಿದ ತೋಟದ ತೆಂಗಿನ ಮರದಲ್ಲಿರುವ ಎಳನೀರನ್ನು ಕೊಯ್ದನು ಎಂಬ
> ಪ್ರಶ್ನೆ ಬಂದಾಗ , ತನ್ನ  (ತಾನು+ಅ=ತನ್ನ) ಅಂದರೆ ತನಗೆ ಸಂಬಂಧಿಸಿದ ತೋಟದ ತೆಂಗಿನ
> ಮರದಲ್ಲಿರುವ ಎಳನೀರನ್ನು ಕೊಯ್ದನು ಎಂಬ ಉತ್ತರ ಬರುತ್ತದೆ.ಇಲ್ಲಿ ರೈತ ಮತ್ತು ತೋಟದ ನಡುವೆ
> ಸಂಬಂಧವಿದೆ ಆದ್ದರಿಂದ ಇದು ಸಂಬಂಧಕಾರಕ.
> *************************
> ೭]ಸಪ್ತಮೀ ವಿಭಕ್ತಿ :--"ಅಲ್ಲಿ"
> ತೋಟದಲ್ಲಿ ಎಳನೀರು ಎಲ್ಲಿವೆ?
> ಉತ್ತರ :-ತೆಂಗಿನಮರದಲ್ಲಿವೆ.
> ಎಳನೀರಿಗೆ ಆಧಾರ ಯಾವುದು?
> ಉತ್ತರ :-ತೆಂಗಿನಮರ
> ಇದು ಅಧೀಕರಣ (ಆಧಾರ)
> ಎಳೆನೀರಿಗೆ ತೆಂಗಿನಮರ ಆಶ್ರಯವಾಗಿದೆ,ಇಲ್ಲಿ ಎಳನೀರು ಅಧೇಯ (ಆಶ್ರಯ ಪಡೆದಿರುವ
> ವಸ್ತು,ಹೊಂದಿಕೊಂಡ ವಸ್ತು);
> ತೆಂಗಿನಮರ=ಅಧೀಕರಣ (ಆಧಾರ/ಆಶ್ರಯ ಕೊಟ್ಟ ವಸ್ತು)
> ಅಂದರೆ ಎಳನೀರಿಗೆ ತೆಂಗಿನ ಮರವೇ ಅಧೀಕರಣ (ಆಧಾರ)
> ಆದ್ದರಿಂದ "ತೆಂಗಿನಮರದಲ್ಲಿ"ಅಧೀಕರಣಾರ್ಥಕಾರಕ.
> *************************೮]ಸಂಬೋಧನಾ ವಿಭಕ್ತಿ :--ಆ ಏ  ಇರಾ
> ರೈತನು ಏನೆಂದು ಸಂಬೋಧನೆ ಮಾಡಿದ?
> ಉತ್ತರ :-ಅಣ್ಣಗಳಿರಾ
> ದೂರದಲ್ಲಿದ್ದವರನ್ನಾಗಲೀ,ಸಮೀಪದಲ್ಲಿದ್ದವರನ್ನಾಗಲೀ,ಕರೆಯುವಾಗ,ಪ್ರಾರ್ಥಿಸುವಾಗ,
> [05/02, 10:22 p.m.] Y.M.VEERABHADRAIAH: ಬೇಡಿಕೊಳ್ಳುವಾಗ ಆ ಏ ಈ ಇರಾ ಎಂಬ
> ಪ್ರತ್ಯಯಗಳನ್ನು ಬಳಸುತ್ತಾರೆ.
> ಇಲ್ಲಿ ರೈತನು ಶರಣರುಗಳಿಗೆ ಅತ್ಯಂತ ಗೌರವದಿಂದ "ಅಣ್ಣಗಳಿರಾ "ಎಂದು
> ಸಂಬೋಧಿಸಿದನು(ಕರೆಯುವಿಕೆ).
> ಅಣ್ಣಗಳಿರಾ ಎಳನೀರನ್ನು ಕುಡಿಯಿರಿ ಎಂದು ಮರ್ಯಾದೆಯಿಂದ ಕರೆದನು ಆದ್ದರಿಂದ ಇದು
> ಅಭೀಮುಖೀಕರಣ/ಕರೆಯುವಿಕೆ ಕಾರಕಾರ್ಥ.
>  ಪ್ರಯತ್ನ:-
> ಇಂದ:ವೈ.ಎಂ.ವೀರಭದ್ರಯ್ಯ
>                        ಕನ್ನಡ ಭಾಷಾ ಶಿಕ್ಷಕರು
> ಸರಕಾರಿ ಪದವಿ ಪೂರ್ವ ಕಾಲೇಜು  (ಪ್ರೌ.ಶಾ.ವಿ ) ಚನ್ನಗಿರಿ, ಚನ್ನಗಿರಿ ತಾಲ್ಲೂಕು,
> ದಾವಣಗೆರೆ ಜಿಲ್ಲೆ.
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8Yx
> geXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರ
> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/Public_
> Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>
-- 
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an
email to kannadastf+unsubscr...@googlegroups.com.
To post to this group, send email to kannadastf@googlegroups.com.
For more options, visit https://groups.google.com/d/optout.

super sir

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to