Durbala On Feb 7, 2018 12:01 PM, "Vijaya Kumar" <aluamo...@gmail.com> wrote:
> Balista padada viruddartaka tilisi. > > On Feb 6, 2018 10:09 AM, "Sameera samee" <mehak.sa...@gmail.com> wrote: > >> ಕಾರಕಾರ್ಥಗಳನ್ನು ಸುಲಭವಾಗಿ ಅರ್ಥೈಸುವ ಒಂದು ಯತ್ನ : ದಯವಿಟ್ಟು ಒಂದ್ಸಲ ಓದಿ. >> ************************* >> ಕಾರಕಗಳು: >> ^^^^^^^^^^^ >> ನಾಮ ವಿಭಕ್ತಿಗಳನ್ನು ಹೊಂದಿದ ಪದಗಳು ಕಾರಕಗಳು. >> >> ಕಾರಕಾರ್ಥ:-ನಾಮ ವಿಭಕ್ತಿಯನ್ನು ಹೊಂದಿಯೂ,ಅರ್ಥವನ್ನು ಹೊಂದಿರುವ ಪದಗಳು ಕಾರಕಾರ್ಥಗಳು. >> ************************* >> ಕರ್ತೃ,ಕರ್ಮ, ಕರಣ, ಸಂಪ್ರದಾನ,ಅಪಾದಾನ,ಸಂಬಂಧ, ಅಧಿಕರಣ ಮತ್ತು ಅಭಿಮುಖೀಕರಣ ಎಂಬ ೮ >> ಕಾರಕಾರ್ಥಗಳಿವೆ. >> ************************* >> ಪ್ರತ್ಯಯ ಎಂದರೇನು? >> ಉತ್ತರ:-ವ್ಯಾಕರಣದಲ್ಲಿ ಶಬ್ಧಗಳ ಮುಂದೆ ಸೇರಿ ನಾಮಪದಗಳನ್ನು ಹುಟ್ಟಿಸುವ ಅಕ್ಷರಗಳು. >> >> ಅಥವಾ >> ********* >> ನಾಮಪ್ರಕೃತಿಗಳ ಮುಂದೆ ಸೇರಿ ನಾಮಪದವಾಗುವಲ್ಲಿ ಸಹಾಯಕವಾಗುವ ಅಕ್ಷರ (ಪ್ರತ್ಯಯ)ಗಳೇ >> ಪ್ರತ್ಯಯಗಳು >> >> ವಿಭಕ್ತಿ :-ವಿಭಾಗ,ಪಾಲು,ಭಾಗಾಕಾರ,ಹಂಚಿಕೆ, ನಾಮ ಮತ್ತು ಧಾತುಗಳ ಮುಂದೆ ಬರುವ ಪದಸಂಬಂಧ >> ಪ್ರತ್ಯಯ. >> ************************* >> >> ಪ್ರತ್ಯಯಗಳು:-ಉ, ಅನ್ನು, ಇಂದ, ಗೆ (ಕ್ಕೆ ಕೆ ),ದೆಸೆಯಿಂದ, ಅ , ಅಲ್ಲಿ (ಅಲಿ,ಎ >> ,ಒಳು),ಆ ,ಏ,ಇರಾ,ಈ >> (ಹಳಗನ್ನಡದಲ್ಲಿ ಬೇರೆ ಇವೆ) >> ^^^^^^^^^^^^^^^^^^^^^^^^^^ >> ಕರ್ತೃ, ಕರ್ಮ, ಕರಣ, ಸಂಪ್ರದಾನ,ಅಪಾದಾನ,ಅಧಿಕರಣಾಧಿ >> ಕಾರಕಾರ್ಥಗಳನ್ನು ವಿಭಾಗಿಸಿ ಕೊಡುವ ಶಬ್ದರೂಪವನ್ನು ವಿಭಕ್ತಿ ಎನ್ನುವರು. >> ************************* >> ಈ ಕಾರಕಾರ್ಥಗಳನ್ನು ಈ ಕೆಳಗಿನ ಒಂದು ವಾಕ್ಯವನ್ನು >> ಉದಾಹರಣೆ(ಆಧಾರವಾಗಿಟ್ಟುಕೊಂಡು)ಯಾಗಿಟ್ಟುಕೊಂಡು >> ಮಕ್ಕಳಿಗೆ ಸುಲಭವಾಗಿ ಅರ್ಥೈಸಬಹುದು. >> ವಾಕ್ಯ:--ರೈತನು, ಅನಿರೀಕ್ಷಿತವಾಗಿ ಆಗಮಿಸಿದ ಶರಣರುಗಳಿಗೆ ,ಮಾಡುವ ಆದರಾತಿಥ್ಯದೆಸೆಯಿಂದ >> ,ತನ್ನ ತೋಟದ, ತೆಂಗಿನಮರದಲ್ಲಿರುವ, ಎಳೆನೀರನ್ನು, ಕುಡುಗೋಲಿನಿಂದ ಕೊಯ್ದು,"ಅಣ್ಣಗಳಿರಾ" >> ಕುಡಿಯಿರಿ ಎಂದು ಕೊಟ್ಟನು. >> ************************* >> ವಿವರಣೆ :- ೧]ಪ್ರಥಮಾ ವಿಭಕ್ತಿ --ಉ-- ಕ್ರಿಯೆಯನ್ನು ಮಾಡಿದ ವ್ಯಕ್ತಿ :ಕರ್ತೃ ಅಂದರೆ >> 'ರೈತ' ಉ ಪ್ರತ್ಯಯ ಸೇರಿ ರೈತನು ಆಯಿತು ಇದು ಕರ್ತೃವಿನ ಅರ್ಥ ಕೊಡುವುದರಿಂದ >> "ಕರ್ತ್ರರ್ಥ"ಕಾರಕವಾಯಿತು.ಕರ್ತೃ ಕಾರಕವನ್ನು ವಿಭಾಗಿಸಿ ಕೊಡುತ್ತದೆ. >> ************************* >> ೨]ದ್ವಿತೀಯಾ ವಿಭಕ್ತಿ :--'ಅನ್ನು' >> ಕ್ರಿಯೆಗೆ ಕಾರಣವಾದ ವಸ್ತು(ಕ್ರಿಯೆಗೆ ತುತ್ತಾದ ವಸ್ತು ಕರ್ಮ)--"ಎಳೆನೀರು" >> ರೈತನು ಏನನ್ನು ಕೊಯ್ದನು ಎಂಬ ಪ್ರಶ್ನೆಗೆ ಎಳೆನೀರು+ಅನ್ನು=ಎಳೆನೀರನ್ನು ಎಂಬ ಉತ್ತರ >> ಬರುತ್ತದೆ ಇದು ಕರ್ಮಪದವಾಯಿತು. >> ಆದ್ದರಿಂದ ಇದು ಕರ್ಮಾರ್ಥಕಾರಕ. >> ************************* >> ೩]ತೃತೀಯಾ ವಿಭಕ್ತಿ :--"ಇಂದ" >> ರೈತನು ಯಾವ ಸಾಧನ ಬಳಸಿ ಎಳನೀರನ್ನು ಕೊಯ್ದನು? >> ಈ ಪ್ರಶ್ನೆಗೆ "ಕುಡಗೋಲು"(ಕಡೆಗೋಲಿನಿಂದ )ಎಂಬ ಉತ್ತರ ಬರುತ್ತದೆ. ಇದುವೇ ಸಾಧನಾರ್ಥ >> (ಕರಣ=ಉಪಕರಣ, ಕೆಲಸ ಮಾಡಲು ಬೇಕಾಗುವ ಸಾಧನ ಸಾಮಾಗ್ರಿ) ರೈತನು ಕುಡಗೋಲು ಸಾಧನ ಬಳಸಿ >> ಕ್ರಿಯೆ ಮಾಡಿದ್ದರಿಂದ ಇದು "ಕರಣಾರ್ಥಕಾರಕ"(ಸಾಧನಾರ್ಥ) >> *************************೪]ಚತುರ್ಥೀ ವಿಭಕ್ತಿ :--ಗೆ ಇಗೆ ಕೆ ಅಕ್ಕೆ. >> ರೈತನು ಯಾರಿಗೆ ಕೊಡುವುದಕ್ಕಾಗಿ ಎಳನೀರನ್ನು ಕೊಯ್ದನು. >> ಖಇದು ಸಂಪ್ರದಾನ ಅರ್ಥ ಕೊಡುತ್ತದೆ ಅಂದರೆ ಕೊಡುವಿಕೆ >> ಕೊಡುವ ವಸ್ತು ಯಾರನ್ನು ಸೇರಿತು?ಎಂಬ ಪ್ರಶ್ನೆ ಬಂದಾಗ "ಶರಣರುಗಳಿಗೆ "ಎಂಬ ಉತ್ತರ >> ಬರುತ್ತದೆ. ಅಂದರೆ ಇಲ್ಲಿ ಸಂಪ್ರದಾನ (ಕೊಡುವಿಕೆ,ಕೊಡುಗೆ, ಕಾಣಿಕೆ)ಅರ್ಥ ಬರುವುದರಿಂದ ಇದು >> ಸಂಪ್ರದಾನ ಕಾರಕ. >> ************************* >> ೫]ಪಂಚಮೀ ವಿಭಕ್ತಿ :--"ದೆಸೆಯಿಂದ " >> ಎಳನೀರು ಯಾವ ಕಾರಣದಿಂದಾಗಿ ಅಪಾದಾನ (ಅಗಲುವಿಕೆ)ವಾಯಿತು)? >> ಎಂಬ ಪ್ರಶ್ನೆ ಬಂದಾಗ "ಆದರಾತಿಥ್ಯದೆಸೆಯಿಂದ"(ಶರಣರುಗಳಿಗೆ ಮಾಡುವ ಅತಿಥಿ ಸತ್ಕಾರ >> ದೆಸೆಯಿಂದ )ಎಂಬ ಉತ್ತರ ಬರುತ್ತದೆ.ಅಂದರೆ ಇಲ್ಲಿ ಎಳನೀರು ತೆಂಗಿನ ಮರದಿಂದ ಅಗಲಿತು ಎಂಬ >> ಅರ್ಥ ಬರುವುದರಿಂದ ಇದು "ಅಪಾದಾನಕಾರಕ". >> ************************* >> ೬]ಷಷ್ಠೀ ವಿಭಕ್ತಿ :--"ಅ" >> ರೈತನು ಯಾರಿಗೆ ಸಂಬಂಧಿಸಿದ ತೋಟದ ತೆಂಗಿನ ಮರದಲ್ಲಿರುವ ಎಳನೀರನ್ನು ಕೊಯ್ದನು ಎಂಬ >> ಪ್ರಶ್ನೆ ಬಂದಾಗ , ತನ್ನ (ತಾನು+ಅ=ತನ್ನ) ಅಂದರೆ ತನಗೆ ಸಂಬಂಧಿಸಿದ ತೋಟದ ತೆಂಗಿನ >> ಮರದಲ್ಲಿರುವ ಎಳನೀರನ್ನು ಕೊಯ್ದನು ಎಂಬ ಉತ್ತರ ಬರುತ್ತದೆ.ಇಲ್ಲಿ ರೈತ ಮತ್ತು ತೋಟದ ನಡುವೆ >> ಸಂಬಂಧವಿದೆ ಆದ್ದರಿಂದ ಇದು ಸಂಬಂಧಕಾರಕ. >> ************************* >> ೭]ಸಪ್ತಮೀ ವಿಭಕ್ತಿ :--"ಅಲ್ಲಿ" >> ತೋಟದಲ್ಲಿ ಎಳನೀರು ಎಲ್ಲಿವೆ? >> ಉತ್ತರ :-ತೆಂಗಿನಮರದಲ್ಲಿವೆ. >> ಎಳನೀರಿಗೆ ಆಧಾರ ಯಾವುದು? >> ಉತ್ತರ :-ತೆಂಗಿನಮರ >> ಇದು ಅಧೀಕರಣ (ಆಧಾರ) >> ಎಳೆನೀರಿಗೆ ತೆಂಗಿನಮರ ಆಶ್ರಯವಾಗಿದೆ,ಇಲ್ಲಿ ಎಳನೀರು ಅಧೇಯ (ಆಶ್ರಯ ಪಡೆದಿರುವ >> ವಸ್ತು,ಹೊಂದಿಕೊಂಡ ವಸ್ತು); >> ತೆಂಗಿನಮರ=ಅಧೀಕರಣ (ಆಧಾರ/ಆಶ್ರಯ ಕೊಟ್ಟ ವಸ್ತು) >> ಅಂದರೆ ಎಳನೀರಿಗೆ ತೆಂಗಿನ ಮರವೇ ಅಧೀಕರಣ (ಆಧಾರ) >> ಆದ್ದರಿಂದ "ತೆಂಗಿನಮರದಲ್ಲಿ"ಅಧೀಕರಣಾರ್ಥಕಾರಕ. >> *************************೮]ಸಂಬೋಧನಾ ವಿಭಕ್ತಿ :--ಆ ಏ ಇರಾ >> ರೈತನು ಏನೆಂದು ಸಂಬೋಧನೆ ಮಾಡಿದ? >> ಉತ್ತರ :-ಅಣ್ಣಗಳಿರಾ >> ದೂರದಲ್ಲಿದ್ದವರನ್ನಾಗಲೀ,ಸಮೀಪದಲ್ಲಿದ್ದವರನ್ನಾಗಲೀ,ಕರೆಯುವಾಗ,ಪ್ರಾರ್ಥಿಸುವಾಗ, >> [05/02, 10:22 p.m.] Y.M.VEERABHADRAIAH: ಬೇಡಿಕೊಳ್ಳುವಾಗ ಆ ಏ ಈ ಇರಾ ಎಂಬ >> ಪ್ರತ್ಯಯಗಳನ್ನು ಬಳಸುತ್ತಾರೆ. >> ಇಲ್ಲಿ ರೈತನು ಶರಣರುಗಳಿಗೆ ಅತ್ಯಂತ ಗೌರವದಿಂದ "ಅಣ್ಣಗಳಿರಾ "ಎಂದು >> ಸಂಬೋಧಿಸಿದನು(ಕರೆಯುವಿಕೆ). >> ಅಣ್ಣಗಳಿರಾ ಎಳನೀರನ್ನು ಕುಡಿಯಿರಿ ಎಂದು ಮರ್ಯಾದೆಯಿಂದ ಕರೆದನು ಆದ್ದರಿಂದ ಇದು >> ಅಭೀಮುಖೀಕರಣ/ಕರೆಯುವಿಕೆ ಕಾರಕಾರ್ಥ. >> ಪ್ರಯತ್ನ:- >> ಇಂದ:ವೈ.ಎಂ.ವೀರಭದ್ರಯ್ಯ >> ಕನ್ನಡ ಭಾಷಾ ಶಿಕ್ಷಕರು >> ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌ.ಶಾ.ವಿ ) ಚನ್ನಗಿರಿ, ಚನ್ನಗಿರಿ ತಾಲ್ಲೂಕು, >> ದಾವಣಗೆರೆ ಜಿಲ್ಲೆ. >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.