U r perfectly right. Yaarigo jwara bandre inyaarigo bare haakidante On 25-May-2017 4:16 pm, "Bhavani Kottigehalli" <bhavanikm...@gmail.com> wrote:
> ಸರಿಯಾಗಿದೆ👍👍 > > On 25-May-2017 3:47 PM, "HAREESHKUMAR K Agasanapura" < > harihusk...@gmail.com> wrote: > >> http://m.prajavani.net/article/2017_05_22/493076 >> >> *ಫಲಿತಾಂಶ ಕೊರತೆಯೂ ಬಡ್ತಿ ಕಡಿತವೂ* >> >> 22 May, 2017 >> >> ಬಿಂಡಿಗನವಿಲೆ ಭಗವಾನ್ >> >> >> <https://www.facebook.com/sharer/sharer.php?u=https%3A%2F%2Fgoo.gl%2FVI8eUa> >> <https://twitter.com/intent/tweet?text=%E0%B2%AB%E0%B2%B2%E0%B2%BF%E0%B2%A4%E0%B2%BE%E0%B2%82%E0%B2%B6+%E0%B2%95%E0%B3%8A%E0%B2%B0%E0%B2%A4%E0%B3%86%E0%B2%AF%E0%B3%82+%E0%B2%AC%E0%B2%A1%E0%B3%8D%E0%B2%A4%E0%B2%BF+%E0%B2%95%E0%B2%A1%E0%B2%BF%E0%B2%A4%E0%B2%B5%E0%B3%82++https%3A%2F%2Fgoo.gl%2FVI8eUa> >> <https://plus.google.com/share?url=https%3A%2F%2Fgoo.gl%2FVI8eUa> >> <http://www.pinterest.com/pin/find/?url=https%3A%2F%2Fgoo.gl%2FVI8eUa> >> <http://www.linkedin.com/shareArticle?mini=true&title=%E0%B2%AB%E0%B2%B2%E0%B2%BF%E0%B2%A4%E0%B2%BE%E0%B2%82%E0%B2%B6+%E0%B2%95%E0%B3%8A%E0%B2%B0%E0%B2%A4%E0%B3%86%E0%B2%AF%E0%B3%82+%E0%B2%AC%E0%B2%A1%E0%B3%8D%E0%B2%A4%E0%B2%BF+%E0%B2%95%E0%B2%A1%E0%B2%BF%E0%B2%A4%E0%B2%B5%E0%B3%82++&url=https%3A%2F%2Fgoo.gl%2FVI8eUa> >> >> ‘ಶಿಕ್ಷಕರಿಗೆ ಇನ್ಕ್ರಿಮೆಂಟ್ ಕಡಿತ’ ವರದಿ (ಪ್ರ.ವಾ., ಮೇ 18) ಗಮನಿಸಿದೆ. >> ರಾಜಕುಮಾರನ ವಿದ್ಯಾರ್ಜನೆಯ ಪ್ರಗತಿ ತಿಳಿಯಲು ರಾಜಸಭೆಯಲ್ಲಿ ಮಂತ್ರಿ ಅವನಿಗೆ ಬಗೆ ಬಗೆಯಾಗಿ >> ಪ್ರಶ್ನಿಸುತ್ತಾನೆ. ರಾಜಕುಮಾರ ಉತ್ತರಿಸದ ಒಂದೊಂದು ಪ್ರಶ್ನೆಗೂ ರಾಜಗುರುವಿಗೆ ಒಂದೊಂದು >> ಬಾರಿ ಥಳಿಸಲಾಗುತ್ತದೆ! >> >> ಬಿ.ಬಿ.ಎಂ.ಪಿ. ತನ್ನ ವ್ಯಾಪ್ತಿಯ ಶಾಲಾ– ಕಾಲೇಜುಗಳಲ್ಲಿನ ಶಿಕ್ಷಕರಿಗೆ ಪರೀಕ್ಷೆಗಳಲ್ಲಿ >> ಫಲಿತಾಂಶ ‘ಕುಸಿತ’ಕ್ಕೆ ವೇತನ ಬಡ್ತಿ ಕಡಿತಗೊಳಿಸುವ ನಿರ್ಧಾರ ಹಳೆಯ ಪೌರಾಣಿಕ ಸಿನಿಮಾವೊಂದರ >> ಈ ಹಾಸ್ಯ ಸನ್ನಿವೇಶವನ್ನು ನೆನಪಿಸುತ್ತದೆ. >> >> >> >> ಶಿಕ್ಷಕರು ಚೆನ್ನಾಗಿ ಪೂರ್ವತಯಾರಿ ನಡೆಸಿ ಆಯಾ ತರಗತಿ ನಿರ್ವಹಿಸಬೇಕು, ಅವರ ಬೋಧನೆ ಎಲ್ಲ >> ವಿದ್ಯಾರ್ಥಿಗಳನ್ನೂ ತಲುಪಬೇಕು ಎನ್ನುವುದು ಸರಿಯೇ. ಆದರೆ ಪರೀಕ್ಷೆಯಲ್ಲಿ ಇಂತಿಷ್ಟು ಮಂದಿ >> ವಿದ್ಯಾರ್ಥಿಗಳನ್ನು ತೇರ್ಗಡೆಯಾಗಿಸುತ್ತೇನೆಂದು ಶಿಕ್ಷಕರು ಭರವಸೆ ನೀಡಲು ಸಾಧ್ಯವೇ? >> >> >> >> ಮಕ್ಕಳು ಪರೀಕ್ಷೆಗಳಲ್ಲಿ ಗಳಿಸುವ ಗ್ರೇಡ್, ದರ್ಜೆ, ಅಂಕಗಳನ್ನು ಒಂದು ಉತ್ಪನ್ನವಾಗಿ >> ಪರಿಗಣಿಸಲಾಗದು. ಪಾಠವನ್ನು ಮಕ್ಕಳಿಗೆ ಒಂದೇ ಸೂರಿನಡಿ ಬೋಧಿಸಲಾಗುತ್ತದೆ. ಒಬ್ಬೊಬ್ಬ >> ವಿದ್ಯಾರ್ಥಿಯ ಏಕಾಗ್ರತೆ, ಗ್ರಹಣಶಕ್ತಿ, ಆಸಕ್ತಿ ಒಂದೇ ತೆರನಾಗಿರದು. ಆಯಾ ವಿಷಯದಲ್ಲಿ >> ಮಾಸ್ತರರು ಎಷ್ಟೇ ಹೊಣೆಗಾರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದರೂ ತರಗತಿಯಲ್ಲಿರುವವರೆಲ್ಲ >> ಸರಿಸುಮಾರು ಒಂದೇ ಅಂಕ ಪಡೆಯುವುದಿರಲಿ ತೇರ್ಗಡೆಯಾಗುವುದು ಸಹ ಅಸಂಭವ. >> >> >> >> ಶಿಕ್ಷಕರ ಸಂವಹನಕ್ಕೂ ಇತಿಮಿತಿಗಳಿರುತ್ತವೆ. ಕುದುರೆಯನ್ನು ನೀರಿನ ತನಕ ಕರೆದೊಯ್ಯಬಹುದು. >> ನೀರು ಕುಡಿಯಬೇಕಾದ್ದು ಕುದುರೆಯೇ. ಮಕ್ಕಳ ವಯೋಸಹಜವೆನ್ನಬಹುವಾದ ಕೀಟಲೆ, ಗದ್ದಲ, ಗೌಜು, >> ಅಶಿಸ್ತು, ತಂಟೆಗಳೊಂದಿಗೆ ಸೆಣಸಾಡುತ್ತಲೇ ಪಾಠ ಮಾಡಬೇಕಾಗುತ್ತದೆ. >> >> >> >> ಅಚ್ಚುಕಟ್ಟಾಗಿ ಬೋಧಿಸಬೇಕು, ವಿದ್ಯಾರ್ಥಿಗಳು ಚೆನ್ನಾಗಿ ಕಲಿಯಬೇಕು ಎನ್ನುವ ಆಶಯ ಎಲ್ಲ >> ಶಿಕ್ಷಕರಿಗೂ ಇರುತ್ತದೆ. ಹಾಗಾಗಿಯೇ ಅವರು ಮಕ್ಕಳಲ್ಲಿ, ಸಹೋದ್ಯೋಗಿಗಳಲ್ಲಿ, ಪೋಷಕರಲ್ಲಿ >> ತಮ್ಮ ಬೋಧನೆ ಹೇಗಿದೆ ಎಂದು ಅಭಿಪ್ರಾಯಗಳನ್ನು ಕುತೂಹಲದಿಂದ ಕಲೆಹಾಕುತ್ತಾರೆ. >> ಕೊರತೆಯಿದ್ದರೆ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ. >> >> >> >> ಅಧ್ಯಾಪಕರ ಬೋಧನೆಯ ಪಕ್ವತೆ, ಶ್ರೇಷ್ಠತೆಯನ್ನು ಮೂರು ತಾಸುಗಳ ಅವಧಿಯ ಪರೀಕ್ಷೆಯಲ್ಲಿ >> ವಿದ್ಯಾರ್ಥಿಗಳು ಬರೆಯುವ ಉತ್ತರಗಳಿಗೆ ಸೀಮಿತವಾಗಿಸುವುದು ಅತಾರ್ಕಿಕ. ಬೋಧನೆ ಮಕ್ಕಳನ್ನು >> ನೇರವಾಗಿ ಪ್ರಭಾವಿಸಬಹುದು, ಕೆಲವೊಮ್ಮೆ ಪ್ರಭಾವ ಬೀರದೆಯೂ ಇರಬಹುದು. ಕಾಲಾಂತರದಲ್ಲಿ ಅದರ >> ಪ್ರಭಾವ ಅವರ ಮಿದುಳಿನಲ್ಲಿ ಕುಡಿಯೊಡೆಯುವುದೇ ಸಹಜ ಶಿಕ್ಷಣ. >> >> >> >> ಮಕ್ಕಳು ಪರೀಕ್ಷೆ ಎದಿರುಸುವಲ್ಲಿ ಪೋಷಕರ ಪಾತ್ರವೂ ಇದೆಯೆನ್ನುವುದನ್ನು ಮರೆಯಬಾರದು. >> ಮಕ್ಕಳ ಮಿತಿ–ಸಾಮರ್ಥ್ಯ ಅರಿತು ಅದಕ್ಕೆ ತಕ್ಕಂತೆ ಸ್ಪಂದಿಸಬೇಕು. ಮಾರ್ಗದರ್ಶನ ನೀಡಬೇಕು. >> ಮಕ್ಕಳನ್ನು ಸೆಳೆಯುವ ಮೊಬೈಲು, ಟಿ.ವಿ., ವಿಡಿಯೊ ಗೇಮ್ಗಳಂಥ ಆಕರ್ಷಣೆಗಳಿಗೆ ಪರೀಕ್ಷಾ >> ದಿನಗಳು ಸಮೀಪಿಸುತ್ತಿರುವಾಗಲಾದರೂ ಕಡಿವಾಣ ಹಾಕಬಹುದಲ್ಲವೇ? ಮಕ್ಕಳ ಮನವೊಲಿಸುವ ಮೂಲಕವೇ ಈ >> ಕೆಲಸ ಮಾಡಬಹುದು. >> >> >> >> ‘ಇಂತಿಷ್ಟು ಫಲಿತಾಂಶ ತರಿಸಬೇಕು ನೋಡಿ’ ಎಂದು ಶಿಕ್ಷಕರ ಮೇಲೆ ಒತ್ತಡವೇರಿದರೆ ಅವರ ಚಿತ್ತ >> ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಪಡಿಸುವುದರತ್ತ ಮಾತ್ರ ಹರಿಯುವಂತೆ >> ಪ್ರೇರೇಪಿಸಿದಂತಾಗುತ್ತದೆ. ಅದರಿಂದ ನೈಜ ಬೋಧನೆ ಹಾಗೂ ಕಲಿಕೆಗೆ ಅವಕಾಶ ಕಡಿಮೆಯಾಗುತ್ತದೆ. >> ‘ಹೇಗಾದರೂ ಸರಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಗೆ ಕನಿಷ್ಠ ಅಂಕಗಳನ್ನು >> ಪಡೆಯಬೇಕು ಎನ್ನುವ ಗುರಿ ಆತಂಕಕಾರಿ. ಅರಿವು, ವಿವೇಕ ಗೌಣವಾಗಿ ಅಂಕಮಲ್ಲತನ ಅದೇ >> ಪ್ರತಿಭೆಯೇನೊ ಎನ್ನುವಂತೆ ಮೆರೆಯುತ್ತದೆ. >> >> >> >> ತಮಗೆ ಪರೀಕ್ಷೆಗಿಂತ ಗುರು ಸಾನ್ನಿಧ್ಯ, ತಿಳಿವಳಿಕೆ, ಸಹಪಾಠಿಗಳ ಒಡನಾಟ, ಆಟೋಟ, >> ಗ್ರಂಥಾಲಯ, ವಿದ್ಯಾಲಯದ ಪರಿಸರ ಮುಖ್ಯ ಎನ್ನುವ ಎಳೆಯ ಮನಸ್ಸುಗಳು ಅಪರೂಪಕ್ಕಾದರೂ ಉಂಟು >> ತಾನೆ? ಅನೇಕ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಕೋರ್ಸ್, ಕಲಿಕಾ ವಿಷಯಗಳ ಆಯ್ಕೆಯೇ ಸರಿ >> ಇರುವುದಿಲ್ಲ. ಅವರು ಒಲುಮೆಯಿಂದ ‘ಇದನ್ನೇ ಕಲಿಯುವೆ’ ಎಂದಿರುವುದಿಲ್ಲ. >> >> >> >> ತಮಗೆ ಅಷ್ಟಾಗಿ ಆಸಕ್ತಿಯಿರದ ಕೋರ್ಸ್ ಅನ್ನು ಪೋಷಕರ ಒತ್ತಾಯಕ್ಕೆ ಮಣಿದು ಕೆಲವರು >> ಆರಿಸಿಕೊಂಡಿರುತ್ತಾರೆ. ಇನ್ನು ಪೋಷಕರೋ ಘನತೆ ಎಂದು ಭಾವಿಸಿಯೋ ಅಥವಾ ಯಾರನ್ನೋ ಮೆಚ್ಚಿಸಲು >> ತಮ್ಮ ಮಕ್ಕಳಿಗೆ ಇಂಥದ್ದನ್ನು ವ್ಯಾಸಂಗ ಮಾಡಿ ಎಂದಿರುತ್ತಾರೆ. ಒಲ್ಲದ್ದನ್ನು ಓದು, >> ಅದರಲ್ಲಿ ಯಶಸ್ಸು ಸಾಧಿಸು ಎನ್ನುವುದು ಅವರ ಪಾಲಿಗೆ ದೊಡ್ಡ ಶಿಕ್ಷೆಯಾದೀತು. >> >> >> ಎಳೆಗೂಸಿಗೂ ಕಲಿಕೆಯಲ್ಲಿ ಅದರದೇ ಆಸಕ್ತಿ ಇರುತ್ತದೆ. ಫಲಿತಾಂಶ ಕೇಂದ್ರಿತ ಬೋಧನೆಯು >> ಪಠ್ಯಕ್ಕಷ್ಟೇ ಅಂಟಿಕೊಳ್ಳುತ್ತದೆ. ಅದರ ಪರಿಣಾಮವಾಗಿ ಸ್ವಾರಸ್ಯ ಕಳೆದುಕೊಳ್ಳುತ್ತದೆ. >> ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಸಂವಾದದ ನೆಲೆಯಾಗಬೇಕಾದ ತರಗತಿಯಲ್ಲಿ ವಿಷಯದ ಬಗ್ಗೆ >> ಪ್ರಶ್ನೆಗಳಿಗೆ ಆಸ್ಪದವೇ ಇಲ್ಲವಾಗುತ್ತದೆ. ಅಲ್ಲಿ ಏನಿದ್ದರೂ ‘ಈ ಅಧ್ಯಾಯ ಪರೀಕ್ಷೆಗೆ >> ಮುಖ್ಯವೇ?’ ‘ಈ ಪ್ರಶ್ನೆ ಎಂದೂ ಕೇಳಿಲ್ಲವಲ್ಲ?’ >> >> >> >> ‘ಯಾವ ಅಧ್ಯಾಯವನ್ನು ಈ ಬಾರಿ ಓದದೆ ಬಿಡಬಹುದು?’- ಇವೇ ಸಂದೇಹಗಳಾಗುತ್ತವೆ! ಒಂದು >> ವಿಷಯದಲ್ಲಿನ ಫಲಿತಾಂಶವನ್ನು ಇನ್ನೊಂದು ವಿಷಯದ ಫಲಿತಾಂಶಕ್ಕೆ ಹೋಲಿಸಲಾಗದು. ಏಕೆಂದರೆ >> ಸಾಮಾನ್ಯವಾಗಿ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳಿಗಿಂತ ಭಾಷಾ ವಿಷಯಗಳಲ್ಲಿ ಹೆಚ್ಚಿನ ಅಂಕ >> ಪಡೆಯುತ್ತಾರೆ. >> >> >> >> ಶೈಕ್ಷಣಿಕ ಪ್ರಕ್ರಿಯೆಯ ಒಂದು ಭಾಗವಷ್ಟೇ ಆದ ಫಲಿತಾಂಶದ ಕೊರತೆಯೆಂದ ಮಾತ್ರಕ್ಕೆ ಮಕ್ಕಳ >> ಜ್ಞಾನ, ಬುದ್ಧಿ ಶಕ್ತಿಯ ಕೊರತೆ ಎಂದು ತೀರ್ಮಾನಿಸುವ ಅಗತ್ಯವಿಲ್ಲ. ಶಿಕ್ಷಕರಿಗೆ ಸೇವಾ >> ಭದ್ರತೆ, ಆಗಿಂದಾಗ್ಗೆ ಅದರಲ್ಲೂ ವಿಶೇಷವಾಗಿ ಪಠ್ಯ ವಿಷಯ ಮಾರ್ಪಾಡಾದಾಗ ಅಧ್ಯಾಪಕರಿಗೆ >> ಸೂಕ್ತ ತರಬೇತಿ, ಪುನರ್ಮನನ ಕಮ್ಮಟಗಳನ್ನು ಏರ್ಪಡಿಸುವುದು, ಶೈಕಣಿಕ ವರ್ಷಾರಂಭಕ್ಕೆ ಮೊದಲೇ >> ಮಕ್ಕಳಿಗೆ ಪಠ್ಯ ಪುಸ್ತಕಗಳ ಪೂರೈಕೆ, ಸರಳ ಸಮವಸ್ತ್ರ, ಭಾರವೆನ್ನಿಸದ ಪುಸ್ತಕ ಚೀಲ ಮುಂತಾದ >> ಕ್ರಮಗಳು ಪರಿಣಾಮಕಾರಿಯಾಗಬಲ್ಲ ಫಲಿತಾಂಶದ ಉತ್ತಮೀಕರಣದ ದಿಟ್ಟ ಹೆಜ್ಜೆಗಳು. >> >> >> ಮಕ್ಕಳಲ್ಲಿ ಪುಸ್ತಕ ಪ್ರೀತಿ ಮೂಡಿಸಿ, ಅವರಲ್ಲಿ ಸ್ವಅಧ್ಯಯನ ಪ್ರವೃತ್ತಿ ಬೆಳೆಸಬೇಕಿದೆ. >> ಶಿಕ್ಷಕರನ್ನು ವಿದ್ಯಾರ್ಥಿಗಳ, ಪೋಷಕರ ಒಟ್ಟಾರೆ ಸಮಾಜದ ಮುಂದೆ ತಪ್ಪಿತಸ್ಥರನ್ನಾಗಿ ಮಾಡಿ >> ‘ದಂಡ’ ವಿಧಿಸುವುದು ಭಾವಿ ಪ್ರಜೆಗಳನ್ನು ಅಣಿಗೊಳಿಸುವ ಕೈಂಕರ್ಯವನ್ನು ಅಪಮಾನಿಸಿದಂತೆ. >> >> Hareeshkumar K >> GHS Huskuru >> Malavalli TQ >> Mandya Dt >> 9880328224 >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.